ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

Suvarna News   | Asianet News
Published : Aug 10, 2021, 11:14 AM IST

ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

ಬೆಂಗಳೂರು (ಆ.10): ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

ಶಾಸಕ ಪ್ರೀತಂ ಇತಿ ಮಿತಿಯಲ್ಲಿ ಮಾತನಾಡಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರೀತಂಗೌಡ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು.  ಗೌಡರ ಕುಟುಂಬ 50 ವರ್ಷದಿಂದ ರಾಜಕೀಯದಲ್ಲಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದರು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್