Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

Published : Mar 13, 2023, 07:09 PM IST

ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಿಜೆಪಿಗೆ ತಲೆ ನೋವು ಶುರುವಾಗಿದೆ. ಕಾಂಗ್ರೆಸ್ ಸೇರುತ್ತಾರೆ ಎಂದು ಗುಲ್ಲೆದ್ದಿದೆ.

ಬೆಂಗಳೂರು (ಮಾ.13): ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಜೆಪಿಗೆ ತಲೆ ನೋವು ತಂದಿದೆ. ಬೆಂಗಳೂರು ನಗರದ 4-5 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಲಿಂಗಾಯತ ಸಮುದಾಯದ ಮುಖಂಡ ವಿ.ಸೋಮಣ್ಣ ಪುತ್ರ ಅರುಣ್‌ ಸೋಮಣ್ಣಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತಾ? ಈ  ವಿಚಾರವಾಗಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆಯೇ ಎಂದು ಪ್ರಶ್ನೆ ಎದ್ದಿದೆ. ಸೋಮಣ್ಣ ಏನು ಹೇಳಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more