Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

Published : Mar 13, 2023, 07:09 PM IST

ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಿಜೆಪಿಗೆ ತಲೆ ನೋವು ಶುರುವಾಗಿದೆ. ಕಾಂಗ್ರೆಸ್ ಸೇರುತ್ತಾರೆ ಎಂದು ಗುಲ್ಲೆದ್ದಿದೆ.

ಬೆಂಗಳೂರು (ಮಾ.13): ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಜೆಪಿಗೆ ತಲೆ ನೋವು ತಂದಿದೆ. ಬೆಂಗಳೂರು ನಗರದ 4-5 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಲಿಂಗಾಯತ ಸಮುದಾಯದ ಮುಖಂಡ ವಿ.ಸೋಮಣ್ಣ ಪುತ್ರ ಅರುಣ್‌ ಸೋಮಣ್ಣಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತಾ? ಈ  ವಿಚಾರವಾಗಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆಯೇ ಎಂದು ಪ್ರಶ್ನೆ ಎದ್ದಿದೆ. ಸೋಮಣ್ಣ ಏನು ಹೇಳಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more