Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

Published : Mar 13, 2023, 07:09 PM IST

ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಿಜೆಪಿಗೆ ತಲೆ ನೋವು ಶುರುವಾಗಿದೆ. ಕಾಂಗ್ರೆಸ್ ಸೇರುತ್ತಾರೆ ಎಂದು ಗುಲ್ಲೆದ್ದಿದೆ.

ಬೆಂಗಳೂರು (ಮಾ.13): ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಜೆಪಿಗೆ ತಲೆ ನೋವು ತಂದಿದೆ. ಬೆಂಗಳೂರು ನಗರದ 4-5 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಲಿಂಗಾಯತ ಸಮುದಾಯದ ಮುಖಂಡ ವಿ.ಸೋಮಣ್ಣ ಪುತ್ರ ಅರುಣ್‌ ಸೋಮಣ್ಣಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತಾ? ಈ  ವಿಚಾರವಾಗಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆಯೇ ಎಂದು ಪ್ರಶ್ನೆ ಎದ್ದಿದೆ. ಸೋಮಣ್ಣ ಏನು ಹೇಳಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more