ಒಬ್ಬೊಬ್ಬರಾಗಿಯೇ ಭೇಟಿಯಾಗುತ್ತಿರೋ ಸಚಿವರು: ಕುತೂಹಲ ಮೂಡಿಸಿದ ಬಿಲ್ ಸಂತೋಷ್‌ ನಡೆ

Aug 22, 2020, 4:02 PM IST

ಬೆಂಗಳೂರು, (ಆ.22): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೊಷ್ ಅವರು ಇಮದು (ಶನಿವಾರ) ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.

ಬೊಮ್ಮಾಯಿ, ಸುಧಾಕರ್‌ ಜೊತೆ ಸಂತೋಷ್‌ ಚರ್ಚೆ: ಕುತೂಹಲ ಮೂಡಿಸಿದೆ ಬೆಳವಣಿಗೆ!

ಅದರಕ್ಕೂ ಮೊದಲ ಬೆಂಗಳೂರಿನ ಮಲ್ಲೇಶ್ವರಂ ಕಚೆರಿಯಲ್ಲಿ ಬಿಎಸ್ ಸಂತೋಷ್ ಅವರನ್ನ ಸಚಿವರೊಬ್ಬರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಭಾರೀ ಕುತೂಹಲ ಮೂಡಿಸಿದೆ.