ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ: ಕೊರೋನಾ ರೋಗಿಗಳನ್ನ ಹೀಯಾಳಿಸಿದ ಸಚಿವ ಸೋಮಣ್ಣ

ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ: ಕೊರೋನಾ ರೋಗಿಗಳನ್ನ ಹೀಯಾಳಿಸಿದ ಸಚಿವ ಸೋಮಣ್ಣ

Published : Jul 14, 2020, 07:06 PM IST

 ಸರ್ಕಾರದ ಪ್ರತಿನಿಧಿಯೇ ಕೊರೋನಾ ರೋಗಿಗಳನ್ನು ಹೀಯಾಳಿಸಿರುವ ಘಟನೆ ನಡೆದಿದೆ. ವಸತಿ ಸಚಿವ ವಿ ಸೋಮಣ್ಣ ಅವರು  ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ ಅಂತ ಲಘುವಾಗಿ ಮಾತನಾಡಿದ್ದಾರೆ.

ತುಮಕೂರು, (ಜುಲೈ.14): ಕೊರೋನಾ ಏನು ದೊಡ್ಡ ರೋಗವಲ್ಲ. ಹಾಗಾಗಿ ಕೊರೋನಾ ವೈರಸ್ ಸೋಂಕಿತರನ್ನು ಯಾರು ಹೀಯಾಳಿಸಬಾರದು ಎಂದು ಸರ್ಕಾರ ಜಾಗೃತಿ ಮೂಡಿಸುತ್ತಿದೆ.

ಶವ ಬಿಟ್ಟು ಪರಾರಿಯಾದ ಕುಟುಂಬಸ್ಥರು: ಅಹಮ್ಮದ್ ಕೊಟ್ರು ಮುಕ್ತಿ

ಆದ್ರೆ ಮತ್ತೊಂದೆಡೆ ಸರ್ಕಾರದ ಪ್ರತಿನಿಧಿಯೇ ಕೊರೋನಾ ರೋಗಿಗಳನ್ನು ಹೀಯಾಳಿಸಿರುವ ಘಟನೆ ನಡೆದಿದೆ. ವಸತಿ ಸಚಿವ ವಿ ಸೋಮಣ್ಣ ಅವರು  ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ ಅಂತ ಲಘುವಾಗಿ ಮಾತನಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?