ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

Published : Nov 11, 2020, 04:16 PM IST

ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ನ.11): ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆ ಸರ್ಕಸ್‌ ಶುರುವಾಗಿದೆ. ಖುದ್ದು ಬಿಎಸ್ ಯಡಿಯೂರಪ್ಪನವರೇ ಈ  ಬಗ್ಗೆ ಹೇಳಿಕೆ ಕೊಟ್ಟಿದ್ದು, ಶೀಘ್ರದಲ್ಲೇ ಕೇಂದ್ರ ನಾಯಕರನ್ನ ಭೇಟಿ ಮಾಡುತ್ತೇನೆ. ಕೆಲವರನ್ನ ತೆಗೆದು ಹೊಸಬರಿಗೆ ಚಾನ್ಸ್ ಕೊಡುವ ಸುಳಿವು ಕೊಟ್ಟಿದ್ದಾರೆ.

ಈ ಸಚಿವರನ್ನಿಟ್ಟುಕೊಂಡು ಮುಂದಿನ ಚುನಾವಣೆ ಗೆಲ್ಲುವುದು ಕಷ್ಟ: ಬಿಜೆಪಿ ಶಾಸಕ ಸ್ಫೋಟಕ ಹೇಳಿಕೆ

ಇದರ ಮಧ್ಯೆ ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ