ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

Published : Nov 11, 2020, 04:16 PM IST

ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ನ.11): ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆ ಸರ್ಕಸ್‌ ಶುರುವಾಗಿದೆ. ಖುದ್ದು ಬಿಎಸ್ ಯಡಿಯೂರಪ್ಪನವರೇ ಈ  ಬಗ್ಗೆ ಹೇಳಿಕೆ ಕೊಟ್ಟಿದ್ದು, ಶೀಘ್ರದಲ್ಲೇ ಕೇಂದ್ರ ನಾಯಕರನ್ನ ಭೇಟಿ ಮಾಡುತ್ತೇನೆ. ಕೆಲವರನ್ನ ತೆಗೆದು ಹೊಸಬರಿಗೆ ಚಾನ್ಸ್ ಕೊಡುವ ಸುಳಿವು ಕೊಟ್ಟಿದ್ದಾರೆ.

ಈ ಸಚಿವರನ್ನಿಟ್ಟುಕೊಂಡು ಮುಂದಿನ ಚುನಾವಣೆ ಗೆಲ್ಲುವುದು ಕಷ್ಟ: ಬಿಜೆಪಿ ಶಾಸಕ ಸ್ಫೋಟಕ ಹೇಳಿಕೆ

ಇದರ ಮಧ್ಯೆ ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?