ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

Published : Nov 11, 2020, 04:16 PM IST

ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ನ.11): ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆ ಸರ್ಕಸ್‌ ಶುರುವಾಗಿದೆ. ಖುದ್ದು ಬಿಎಸ್ ಯಡಿಯೂರಪ್ಪನವರೇ ಈ  ಬಗ್ಗೆ ಹೇಳಿಕೆ ಕೊಟ್ಟಿದ್ದು, ಶೀಘ್ರದಲ್ಲೇ ಕೇಂದ್ರ ನಾಯಕರನ್ನ ಭೇಟಿ ಮಾಡುತ್ತೇನೆ. ಕೆಲವರನ್ನ ತೆಗೆದು ಹೊಸಬರಿಗೆ ಚಾನ್ಸ್ ಕೊಡುವ ಸುಳಿವು ಕೊಟ್ಟಿದ್ದಾರೆ.

ಈ ಸಚಿವರನ್ನಿಟ್ಟುಕೊಂಡು ಮುಂದಿನ ಚುನಾವಣೆ ಗೆಲ್ಲುವುದು ಕಷ್ಟ: ಬಿಜೆಪಿ ಶಾಸಕ ಸ್ಫೋಟಕ ಹೇಳಿಕೆ

ಇದರ ಮಧ್ಯೆ ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!