ಅಲ್ಪಸಂಖ್ಯಾತರೇ ಹೆಚ್ಚಿರೋ ಠಾಣೆಯಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಇಟ್ಟಿದ್ದಾರೆ: HC Balakrishna | Suvarna News |

Published : Feb 12, 2025, 07:01 PM IST

ಕಾಂಗ್ರೆಸ್ ನಲ್ಲಿ ಅಸಮಾಧಾನ ಮುಂದುವರೆದಿರೋ ವಿಚಾರ. ಕಾಂಗ್ರೆಸ್ ನಲ್ಲಿ ಅಸಮಾಧಾನ ಇದೆ, ಬಿಜೆಪಿಯಲ್ಲಿ ಸಮಾಧಾನ ಇದ್ಯಾ.? ಎಲ್ಲಾ ಪಕ್ಷದಲ್ಲೂ ಸಮಾಧಾನ, ಅಸಮಾಧಾನ ಇದ್ದೇ ಇರುತ್ತೆ. ರಾಜಕೀಯ ಪಕ್ಷ ಅಂದಮೇಲೆ ಇದು ಮಾಮೂಲು. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುವ ಕೆಲಸ ಹೈಕಮಾಂಡ್ ಮಾಡುತ್ತೆ. ಜಾರಕೀಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಈಗ ಮಾಡಿ ಅಂದಿದ್ದಾರಾ.? ಸೂಕ್ತ ಸಮಯ ಬಂದಾಗ ಬದಲಾವಣೆ ಆಗಬೇಕು ಅಂದಿದ್ದಾರೆ. ಬದಲಾವಣೆ ಜಗದ ನಿಯಮ, ಸೂಕ್ತ ಸಮಯ ಬಂದಾಗ ಆಗುತ್ತೆ. ನಾಳೆಯೇ ಆಗಬೇಕು ಅಂತ ಹೇಳಿಲ್ವಲ್ಲ.! ಮಾಧ್ಯಮಗಳು ಅದಕ್ಕೆ ಉಪ್ಪುಕಾರ ಹಾಕಿ ತೋರಿಸ್ತೀರಿ ಎಂದ ಹೆಚ್.ಸಿ.ಬಾಲಕೃಷ್ಣ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more