ರಾಮಮಂದಿರ ನಿರ್ಮಾಣದಲ್ಲಿ ಅವ್ಯವಹಾರ: ಕುಮಾರಸ್ವಾಮಿ ಗಂಭೀರ ಆರೋಪ

ರಾಮಮಂದಿರ ನಿರ್ಮಾಣದಲ್ಲಿ ಅವ್ಯವಹಾರ: ಕುಮಾರಸ್ವಾಮಿ ಗಂಭೀರ ಆರೋಪ

Published : Oct 16, 2021, 04:46 PM ISTUpdated : Oct 16, 2021, 04:51 PM IST

4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ.  ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದ್ಯದರನ್ನಾಗಿ  ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

ಬೆಂಗಳೂರು, (ಅ.16): 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ.  ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯದರನ್ನಾಗಿ  ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!