ರಾಮಮಂದಿರ ನಿರ್ಮಾಣದಲ್ಲಿ ಅವ್ಯವಹಾರ: ಕುಮಾರಸ್ವಾಮಿ ಗಂಭೀರ ಆರೋಪ

ರಾಮಮಂದಿರ ನಿರ್ಮಾಣದಲ್ಲಿ ಅವ್ಯವಹಾರ: ಕುಮಾರಸ್ವಾಮಿ ಗಂಭೀರ ಆರೋಪ

Published : Oct 16, 2021, 04:46 PM ISTUpdated : Oct 16, 2021, 04:51 PM IST

4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ.  ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದ್ಯದರನ್ನಾಗಿ  ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

ಬೆಂಗಳೂರು, (ಅ.16): 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ.  ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯದರನ್ನಾಗಿ  ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!