ಯೋಗೀಶ್ವರ್ ಬಿಜೆಪಿಯಲ್ಲ...ಪಕ್ಷಾಂತರಿ: ಸ್ವಪಕ್ಷದ ನಾಯಕನ ಅಚ್ಚರಿ ಹೇಳಿಕೆ

ಯೋಗೀಶ್ವರ್ ಬಿಜೆಪಿಯಲ್ಲ...ಪಕ್ಷಾಂತರಿ: ಸ್ವಪಕ್ಷದ ನಾಯಕನ ಅಚ್ಚರಿ ಹೇಳಿಕೆ

Published : May 30, 2021, 04:11 PM IST

: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.

ಬೆಂಗಳೂರು, (ಮೇ.30): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.

ಯೋಗೇಶ್ವರ್‌ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ

 ಅದರಲ್ಲೂ ನಾಯಕತ್ವ ಬದಲಾವಣೆ ಸಂಬಂಧ ಬೆಂಗಳೂರು ಟು ದೆಹಲಿ ಸುತ್ತಾಡುತ್ತಿರುವ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಎಂ ಬಿಎಸ್‌ವೈ ಬೆಂಬಲಿಗ ಶಾಸಕರು ಕೆಂಡಾಮಂಡಲರಾಗಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!