ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

Published : Jun 28, 2023, 09:11 PM IST

ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಹುಬ್ಬಳ್ಳಿ (ಜೂ.28): ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಬಿಜೆಪಿ ಸೋಲಿನ ಬಗ್ಗೆ ಮುಂದುವರೆದ ಪರಾಮರ್ಶೆ ಶುರುವಾಗಿದೆ. ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಮೊನ್ನೆ ಕಾರ್ಯಕರ್ತರ ಸಭೆಯಲ್ಲಿ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಜನ ನಮ್ಮನ್ನು ಮನೆಗೆ ಕಳಸಿಲ್ಲ. ನಮ್ಮ ಪಕ್ಷದ ಜನಾನೇ‌ ನಮ್ಮನ್ನು ಮನೆಗೆ ಕಳಸಿದ್ದಾರೆ. ನಮ್ಮ ಪಾರ್ಟಿ ನಾಯಕರು ಕೆಲವರನ್ನು ಮನೆಗೆ ಕಳಸಿದ್ದಾರೆ. ಅದು ಇರಬಹುದು, ಆದರೆ ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more