ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

Published : Jun 28, 2023, 09:11 PM IST

ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಹುಬ್ಬಳ್ಳಿ (ಜೂ.28): ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಬಿಜೆಪಿ ಸೋಲಿನ ಬಗ್ಗೆ ಮುಂದುವರೆದ ಪರಾಮರ್ಶೆ ಶುರುವಾಗಿದೆ. ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಮೊನ್ನೆ ಕಾರ್ಯಕರ್ತರ ಸಭೆಯಲ್ಲಿ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಜನ ನಮ್ಮನ್ನು ಮನೆಗೆ ಕಳಸಿಲ್ಲ. ನಮ್ಮ ಪಕ್ಷದ ಜನಾನೇ‌ ನಮ್ಮನ್ನು ಮನೆಗೆ ಕಳಸಿದ್ದಾರೆ. ನಮ್ಮ ಪಾರ್ಟಿ ನಾಯಕರು ಕೆಲವರನ್ನು ಮನೆಗೆ ಕಳಸಿದ್ದಾರೆ. ಅದು ಇರಬಹುದು, ಆದರೆ ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more