ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

Published : Jun 28, 2023, 09:11 PM IST

ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಹುಬ್ಬಳ್ಳಿ (ಜೂ.28): ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಬಿಜೆಪಿ ಸೋಲಿನ ಬಗ್ಗೆ ಮುಂದುವರೆದ ಪರಾಮರ್ಶೆ ಶುರುವಾಗಿದೆ. ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಮೊನ್ನೆ ಕಾರ್ಯಕರ್ತರ ಸಭೆಯಲ್ಲಿ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಜನ ನಮ್ಮನ್ನು ಮನೆಗೆ ಕಳಸಿಲ್ಲ. ನಮ್ಮ ಪಕ್ಷದ ಜನಾನೇ‌ ನಮ್ಮನ್ನು ಮನೆಗೆ ಕಳಸಿದ್ದಾರೆ. ನಮ್ಮ ಪಾರ್ಟಿ ನಾಯಕರು ಕೆಲವರನ್ನು ಮನೆಗೆ ಕಳಸಿದ್ದಾರೆ. ಅದು ಇರಬಹುದು, ಆದರೆ ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more