ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

ಬಿಜೆಪಿ ಬೇಗುದಿ: ಅರವಿಂದ್‌ ಬೆಲ್ಲದ್‌ ಆಡಿದ ಮಾತು ವೈರಲ್!

Published : Jun 28, 2023, 09:11 PM IST

ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಹುಬ್ಬಳ್ಳಿ (ಜೂ.28): ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಬಿಜೆಪಿ ಸೋಲಿನ ಬಗ್ಗೆ ಮುಂದುವರೆದ ಪರಾಮರ್ಶೆ ಶುರುವಾಗಿದೆ. ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಮೊನ್ನೆ ಕಾರ್ಯಕರ್ತರ ಸಭೆಯಲ್ಲಿ ಬೆಲ್ಲದ್ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಜನ ನಮ್ಮನ್ನು ಮನೆಗೆ ಕಳಸಿಲ್ಲ. ನಮ್ಮ ಪಕ್ಷದ ಜನಾನೇ‌ ನಮ್ಮನ್ನು ಮನೆಗೆ ಕಳಸಿದ್ದಾರೆ. ನಮ್ಮ ಪಾರ್ಟಿ ನಾಯಕರು ಕೆಲವರನ್ನು ಮನೆಗೆ ಕಳಸಿದ್ದಾರೆ. ಅದು ಇರಬಹುದು, ಆದರೆ ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗೋ ಕೆಲಸ ಮಾಡಿಲ್ಲ. ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ. ಅದಕ್ಕೆ ನಮ್ಮನ್ನು ಮನೆಗೆ ಕಳಸಿದ್ದಾರೆ. ಇದನ್ನು ನಾವು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more