‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’:  ಶಾಸಕ ಬಿ.ಆರ್‌. ಪಾಟೀಲ್ ಗರಂ

‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್‌. ಪಾಟೀಲ್ ಗರಂ

Published : Jul 30, 2023, 03:44 PM IST

ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲವೆಂದ ಶಾಸಕ
ಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು
ಗೃಹ ಸಚಿವ ವಿರುದ್ಧವೇ ಗುಡುಗಿದ ಶಾಸಕ ಬಿಆರ್ ಪಾಟೀಲ್

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ( Dr. G. Parameshwara) ವಿರುದ್ಧವೇ ಶಾಸಕ ಬಿ.ಆರ್‌. ಪಾಟೀಲ್‌(MLA B.R. Patil) ಗುಡುಗಿದ್ದಾರೆ. ಕ್ಷಮೆ ಕೇಳೋದಕ್ಕೆ ನಾವೇನು ತಪ್ಪು ಮಾಡಿಲ್ಲ. ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು. ಆತ್ಮ ಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ಕೋಡೋದಾಗಿ ಹೇಳಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎದ್ದು ಹೊರ ನಡೆದಿದ್ದು ನಿಜ. ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಸಮಾಧಾನ ಮಾಡಿದ್ರು ಎಂದು ಬಿ.ಆರ್‌. ಪಾಟೀಲ್‌ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೊನ್ನೆ ಸಿದ್ದರಾಮಯ್ಯ (Siddaramaiah) ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಮುಂದಿನ ವರ್ಷದಿಂದ ಅನುದಾನ ನೀಡುವುದಾಗಿ ಸಿಎಂ ಹೇಳಿದ್ರು. ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದರು.

ಇದನ್ನೂ ವೀಕ್ಷಿಸಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅಭಿನಯ ಚಕ್ರವರ್ತಿ: ಸುದೀಪ್ ದಿಢೀರ್‌ ಅಲ್ಲಿಗೆ ಹೋಗಿದ್ದೇಕೆ ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!