‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’:  ಶಾಸಕ ಬಿ.ಆರ್‌. ಪಾಟೀಲ್ ಗರಂ

‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್‌. ಪಾಟೀಲ್ ಗರಂ

Published : Jul 30, 2023, 03:44 PM IST

ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲವೆಂದ ಶಾಸಕ
ಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು
ಗೃಹ ಸಚಿವ ವಿರುದ್ಧವೇ ಗುಡುಗಿದ ಶಾಸಕ ಬಿಆರ್ ಪಾಟೀಲ್

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ( Dr. G. Parameshwara) ವಿರುದ್ಧವೇ ಶಾಸಕ ಬಿ.ಆರ್‌. ಪಾಟೀಲ್‌(MLA B.R. Patil) ಗುಡುಗಿದ್ದಾರೆ. ಕ್ಷಮೆ ಕೇಳೋದಕ್ಕೆ ನಾವೇನು ತಪ್ಪು ಮಾಡಿಲ್ಲ. ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು. ಆತ್ಮ ಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ಕೋಡೋದಾಗಿ ಹೇಳಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎದ್ದು ಹೊರ ನಡೆದಿದ್ದು ನಿಜ. ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಸಮಾಧಾನ ಮಾಡಿದ್ರು ಎಂದು ಬಿ.ಆರ್‌. ಪಾಟೀಲ್‌ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೊನ್ನೆ ಸಿದ್ದರಾಮಯ್ಯ (Siddaramaiah) ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಮುಂದಿನ ವರ್ಷದಿಂದ ಅನುದಾನ ನೀಡುವುದಾಗಿ ಸಿಎಂ ಹೇಳಿದ್ರು. ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದರು.

ಇದನ್ನೂ ವೀಕ್ಷಿಸಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅಭಿನಯ ಚಕ್ರವರ್ತಿ: ಸುದೀಪ್ ದಿಢೀರ್‌ ಅಲ್ಲಿಗೆ ಹೋಗಿದ್ದೇಕೆ ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?