‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’:  ಶಾಸಕ ಬಿ.ಆರ್‌. ಪಾಟೀಲ್ ಗರಂ

‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್‌. ಪಾಟೀಲ್ ಗರಂ

Published : Jul 30, 2023, 03:44 PM IST

ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲವೆಂದ ಶಾಸಕ
ಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು
ಗೃಹ ಸಚಿವ ವಿರುದ್ಧವೇ ಗುಡುಗಿದ ಶಾಸಕ ಬಿಆರ್ ಪಾಟೀಲ್

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ( Dr. G. Parameshwara) ವಿರುದ್ಧವೇ ಶಾಸಕ ಬಿ.ಆರ್‌. ಪಾಟೀಲ್‌(MLA B.R. Patil) ಗುಡುಗಿದ್ದಾರೆ. ಕ್ಷಮೆ ಕೇಳೋದಕ್ಕೆ ನಾವೇನು ತಪ್ಪು ಮಾಡಿಲ್ಲ. ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು. ಆತ್ಮ ಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ಕೋಡೋದಾಗಿ ಹೇಳಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎದ್ದು ಹೊರ ನಡೆದಿದ್ದು ನಿಜ. ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಸಮಾಧಾನ ಮಾಡಿದ್ರು ಎಂದು ಬಿ.ಆರ್‌. ಪಾಟೀಲ್‌ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೊನ್ನೆ ಸಿದ್ದರಾಮಯ್ಯ (Siddaramaiah) ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಮುಂದಿನ ವರ್ಷದಿಂದ ಅನುದಾನ ನೀಡುವುದಾಗಿ ಸಿಎಂ ಹೇಳಿದ್ರು. ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದರು.

ಇದನ್ನೂ ವೀಕ್ಷಿಸಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅಭಿನಯ ಚಕ್ರವರ್ತಿ: ಸುದೀಪ್ ದಿಢೀರ್‌ ಅಲ್ಲಿಗೆ ಹೋಗಿದ್ದೇಕೆ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!