‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’:  ಶಾಸಕ ಬಿ.ಆರ್‌. ಪಾಟೀಲ್ ಗರಂ

‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್‌. ಪಾಟೀಲ್ ಗರಂ

Published : Jul 30, 2023, 03:44 PM IST

ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲವೆಂದ ಶಾಸಕ
ಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು
ಗೃಹ ಸಚಿವ ವಿರುದ್ಧವೇ ಗುಡುಗಿದ ಶಾಸಕ ಬಿಆರ್ ಪಾಟೀಲ್

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ( Dr. G. Parameshwara) ವಿರುದ್ಧವೇ ಶಾಸಕ ಬಿ.ಆರ್‌. ಪಾಟೀಲ್‌(MLA B.R. Patil) ಗುಡುಗಿದ್ದಾರೆ. ಕ್ಷಮೆ ಕೇಳೋದಕ್ಕೆ ನಾವೇನು ತಪ್ಪು ಮಾಡಿಲ್ಲ. ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು. ಆತ್ಮ ಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ಕೋಡೋದಾಗಿ ಹೇಳಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎದ್ದು ಹೊರ ನಡೆದಿದ್ದು ನಿಜ. ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಸಮಾಧಾನ ಮಾಡಿದ್ರು ಎಂದು ಬಿ.ಆರ್‌. ಪಾಟೀಲ್‌ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೊನ್ನೆ ಸಿದ್ದರಾಮಯ್ಯ (Siddaramaiah) ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಮುಂದಿನ ವರ್ಷದಿಂದ ಅನುದಾನ ನೀಡುವುದಾಗಿ ಸಿಎಂ ಹೇಳಿದ್ರು. ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದರು.

ಇದನ್ನೂ ವೀಕ್ಷಿಸಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅಭಿನಯ ಚಕ್ರವರ್ತಿ: ಸುದೀಪ್ ದಿಢೀರ್‌ ಅಲ್ಲಿಗೆ ಹೋಗಿದ್ದೇಕೆ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?