‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’:  ಶಾಸಕ ಬಿ.ಆರ್‌. ಪಾಟೀಲ್ ಗರಂ

‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್‌. ಪಾಟೀಲ್ ಗರಂ

Published : Jul 30, 2023, 03:44 PM IST

ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲವೆಂದ ಶಾಸಕ
ಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು
ಗೃಹ ಸಚಿವ ವಿರುದ್ಧವೇ ಗುಡುಗಿದ ಶಾಸಕ ಬಿಆರ್ ಪಾಟೀಲ್

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ( Dr. G. Parameshwara) ವಿರುದ್ಧವೇ ಶಾಸಕ ಬಿ.ಆರ್‌. ಪಾಟೀಲ್‌(MLA B.R. Patil) ಗುಡುಗಿದ್ದಾರೆ. ಕ್ಷಮೆ ಕೇಳೋದಕ್ಕೆ ನಾವೇನು ತಪ್ಪು ಮಾಡಿಲ್ಲ. ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು. ಆತ್ಮ ಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ಕೋಡೋದಾಗಿ ಹೇಳಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎದ್ದು ಹೊರ ನಡೆದಿದ್ದು ನಿಜ. ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಸಮಾಧಾನ ಮಾಡಿದ್ರು ಎಂದು ಬಿ.ಆರ್‌. ಪಾಟೀಲ್‌ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೊನ್ನೆ ಸಿದ್ದರಾಮಯ್ಯ (Siddaramaiah) ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಮುಂದಿನ ವರ್ಷದಿಂದ ಅನುದಾನ ನೀಡುವುದಾಗಿ ಸಿಎಂ ಹೇಳಿದ್ರು. ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದರು.

ಇದನ್ನೂ ವೀಕ್ಷಿಸಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅಭಿನಯ ಚಕ್ರವರ್ತಿ: ಸುದೀಪ್ ದಿಢೀರ್‌ ಅಲ್ಲಿಗೆ ಹೋಗಿದ್ದೇಕೆ ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!