‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’:  ಶಾಸಕ ಬಿ.ಆರ್‌. ಪಾಟೀಲ್ ಗರಂ

‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್‌. ಪಾಟೀಲ್ ಗರಂ

Published : Jul 30, 2023, 03:44 PM IST

ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲವೆಂದ ಶಾಸಕ
ಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು
ಗೃಹ ಸಚಿವ ವಿರುದ್ಧವೇ ಗುಡುಗಿದ ಶಾಸಕ ಬಿಆರ್ ಪಾಟೀಲ್

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ( Dr. G. Parameshwara) ವಿರುದ್ಧವೇ ಶಾಸಕ ಬಿ.ಆರ್‌. ಪಾಟೀಲ್‌(MLA B.R. Patil) ಗುಡುಗಿದ್ದಾರೆ. ಕ್ಷಮೆ ಕೇಳೋದಕ್ಕೆ ನಾವೇನು ತಪ್ಪು ಮಾಡಿಲ್ಲ. ಕ್ಷಮೆ ಕೇಳುವಂತಹ ಹೇಡಿತನ ನನ್ನಲ್ಲಿ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಮ್ಮ ಆಗ್ರಹ ಇತ್ತು. ಆತ್ಮ ಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ಕೋಡೋದಾಗಿ ಹೇಳಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎದ್ದು ಹೊರ ನಡೆದಿದ್ದು ನಿಜ. ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್ ಸಮಾಧಾನ ಮಾಡಿದ್ರು ಎಂದು ಬಿ.ಆರ್‌. ಪಾಟೀಲ್‌ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೊನ್ನೆ ಸಿದ್ದರಾಮಯ್ಯ (Siddaramaiah) ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಮುಂದಿನ ವರ್ಷದಿಂದ ಅನುದಾನ ನೀಡುವುದಾಗಿ ಸಿಎಂ ಹೇಳಿದ್ರು. ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದರು.

ಇದನ್ನೂ ವೀಕ್ಷಿಸಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅಭಿನಯ ಚಕ್ರವರ್ತಿ: ಸುದೀಪ್ ದಿಢೀರ್‌ ಅಲ್ಲಿಗೆ ಹೋಗಿದ್ದೇಕೆ ?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?