MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

Published : Feb 01, 2024, 12:56 PM IST

ಗ್ಯಾರಂಟಿ ಯೋಜನೆಗಳು ರದ್ದಾಗುವ ಸುಳಿವು ಕೊಟ್ಟರಾ ಕಾಂಗ್ರೆಸ್ ಶಾಸಕ..?    
ಕೈ ಶಾಸಕ ನುಡಿದ ಗ್ಯಾರಂಟಿ ಭವಿಷ್ಯ.. ಬಿಜೆಪಿಗೆ ಸಿಕ್ಕಿತು ಮತ್ತೊಂದು ಅಸ್ತ್ರ..!
"ಮತದಾರರನ್ನು ಕಾಂಗ್ರೆಸ್ ಬ್ಲ್ಯಾಕ್‌ಮೇಲ್ ಮಾಡ್ತಿದೆ" ಅಂದ್ರು ವಿಜಯೇಂದ್ರ..!

ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್'ಗೆ ಪ್ರಚಂಡ ಜಯ ತಂದು ಕೊಟ್ಟಿತ್ತು ಗ್ಯಾರಂಟಿ ಅಸ್ತ್ರ. ಲೋಕಸಮರದಲ್ಲೂ ಕೈ ಬತ್ತಳಿಕೆಯಿಂದ ನುಗ್ಗಿ ಬರಲಿದೆ  ಮತ್ತದೇ ಆಯುಧ. ಗ್ಯಾರಂಟಿಗಳ(Guarantees) ಮೇಲೆ ಗ್ಯಾರಂಟಿಗಳನ್ನೇ ಘೋಷಿಸಿ, ಪಂಚ ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ ಕಾಂಗ್ರೆಸ್(Congress) ಪಕ್ಷ. ಕಾಂಗ್ರೆಸ್'ನ ಗ್ಯಾರಂಟಿ ಸರ್ಕಾರಕ್ಕೆ ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್(DK Shivakumar) ಉಪಮುಖ್ಯಮಂತ್ರಿ. ಜೋಡೆತ್ತು ಸರ್ಕಾರ 8 ತಿಂಗಳು ಪೂರೈಸಿ 9ನೇ ತಿಂಗಳಿಗೆ ಕಾಲಿಟ್ಟಿದೆ. ಈಗಾಗ್ಲೇ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಗ್ಯಾರಂಟಿ ಸರ್ಕಾರ.ಈಗ ಲೋಕಸಭಾ(Loksabha) ಚುನಾವಣೆ ಹತ್ತಿರ ಬರ್ತಾ ಇದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರೋ ಸಿದ್ದು ಸರ್ಕಾರ, ಅದನ್ನೇ ಚುನಾವಣೆಯಲ್ಲಿ ಬ್ರಹ್ಮಾಸ್ತ್ರವಾಗಿ ಪ್ರಯೋಗಿಸಲು ಮುಂದಾಗಿದೆ. ಆದ್ರೆ ಈಗ ಎದ್ದಿರೋ ಪ್ರಶ್ನೆ ಏನಂದ್ರೆ, ಈ ಗ್ಯಾರಂಟಿಗಳು ಐದು ವರ್ಷವೂ ಇರುತ್ತಾ..? ಲೋಕಸಭಾ ಚುನಾವಣೆಯ ನಂತ್ರ ಗ್ಯಾರಂಟಿ ಭವಿಷ್ಯ ಏನು..? ಲೋಕಸಂಗ್ರಾಮದಲ್ಲಿ ಕಾಂಗ್ರೆಸ್'ಗೆ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳು ಬರದೇ ಇದ್ದರೆ, ಗ್ಯಾರಂಟಿ ಯೋಜನೆಗಳು ಕ್ಯಾನ್ಸಲ್ ಆಗಲಿವೆಯಾ..? ಇಂಥದ್ದೊಂದು ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಲು ಕಾರಣ, ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಕೊಟ್ಟಿರೋ ಅದೊಂದು ಸ್ಫೋಟಕ ಹೇಳಿಕೆ.

ಇದನ್ನೂ ವೀಕ್ಷಿಸಿ:  Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more