MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

Published : Feb 01, 2024, 12:56 PM IST

ಗ್ಯಾರಂಟಿ ಯೋಜನೆಗಳು ರದ್ದಾಗುವ ಸುಳಿವು ಕೊಟ್ಟರಾ ಕಾಂಗ್ರೆಸ್ ಶಾಸಕ..?    
ಕೈ ಶಾಸಕ ನುಡಿದ ಗ್ಯಾರಂಟಿ ಭವಿಷ್ಯ.. ಬಿಜೆಪಿಗೆ ಸಿಕ್ಕಿತು ಮತ್ತೊಂದು ಅಸ್ತ್ರ..!
"ಮತದಾರರನ್ನು ಕಾಂಗ್ರೆಸ್ ಬ್ಲ್ಯಾಕ್‌ಮೇಲ್ ಮಾಡ್ತಿದೆ" ಅಂದ್ರು ವಿಜಯೇಂದ್ರ..!

ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್'ಗೆ ಪ್ರಚಂಡ ಜಯ ತಂದು ಕೊಟ್ಟಿತ್ತು ಗ್ಯಾರಂಟಿ ಅಸ್ತ್ರ. ಲೋಕಸಮರದಲ್ಲೂ ಕೈ ಬತ್ತಳಿಕೆಯಿಂದ ನುಗ್ಗಿ ಬರಲಿದೆ  ಮತ್ತದೇ ಆಯುಧ. ಗ್ಯಾರಂಟಿಗಳ(Guarantees) ಮೇಲೆ ಗ್ಯಾರಂಟಿಗಳನ್ನೇ ಘೋಷಿಸಿ, ಪಂಚ ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ ಕಾಂಗ್ರೆಸ್(Congress) ಪಕ್ಷ. ಕಾಂಗ್ರೆಸ್'ನ ಗ್ಯಾರಂಟಿ ಸರ್ಕಾರಕ್ಕೆ ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್(DK Shivakumar) ಉಪಮುಖ್ಯಮಂತ್ರಿ. ಜೋಡೆತ್ತು ಸರ್ಕಾರ 8 ತಿಂಗಳು ಪೂರೈಸಿ 9ನೇ ತಿಂಗಳಿಗೆ ಕಾಲಿಟ್ಟಿದೆ. ಈಗಾಗ್ಲೇ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಗ್ಯಾರಂಟಿ ಸರ್ಕಾರ.ಈಗ ಲೋಕಸಭಾ(Loksabha) ಚುನಾವಣೆ ಹತ್ತಿರ ಬರ್ತಾ ಇದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರೋ ಸಿದ್ದು ಸರ್ಕಾರ, ಅದನ್ನೇ ಚುನಾವಣೆಯಲ್ಲಿ ಬ್ರಹ್ಮಾಸ್ತ್ರವಾಗಿ ಪ್ರಯೋಗಿಸಲು ಮುಂದಾಗಿದೆ. ಆದ್ರೆ ಈಗ ಎದ್ದಿರೋ ಪ್ರಶ್ನೆ ಏನಂದ್ರೆ, ಈ ಗ್ಯಾರಂಟಿಗಳು ಐದು ವರ್ಷವೂ ಇರುತ್ತಾ..? ಲೋಕಸಭಾ ಚುನಾವಣೆಯ ನಂತ್ರ ಗ್ಯಾರಂಟಿ ಭವಿಷ್ಯ ಏನು..? ಲೋಕಸಂಗ್ರಾಮದಲ್ಲಿ ಕಾಂಗ್ರೆಸ್'ಗೆ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳು ಬರದೇ ಇದ್ದರೆ, ಗ್ಯಾರಂಟಿ ಯೋಜನೆಗಳು ಕ್ಯಾನ್ಸಲ್ ಆಗಲಿವೆಯಾ..? ಇಂಥದ್ದೊಂದು ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಲು ಕಾರಣ, ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಕೊಟ್ಟಿರೋ ಅದೊಂದು ಸ್ಫೋಟಕ ಹೇಳಿಕೆ.

ಇದನ್ನೂ ವೀಕ್ಷಿಸಿ:  Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more