MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

Published : Feb 01, 2024, 12:56 PM IST

ಗ್ಯಾರಂಟಿ ಯೋಜನೆಗಳು ರದ್ದಾಗುವ ಸುಳಿವು ಕೊಟ್ಟರಾ ಕಾಂಗ್ರೆಸ್ ಶಾಸಕ..?    
ಕೈ ಶಾಸಕ ನುಡಿದ ಗ್ಯಾರಂಟಿ ಭವಿಷ್ಯ.. ಬಿಜೆಪಿಗೆ ಸಿಕ್ಕಿತು ಮತ್ತೊಂದು ಅಸ್ತ್ರ..!
"ಮತದಾರರನ್ನು ಕಾಂಗ್ರೆಸ್ ಬ್ಲ್ಯಾಕ್‌ಮೇಲ್ ಮಾಡ್ತಿದೆ" ಅಂದ್ರು ವಿಜಯೇಂದ್ರ..!

ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್'ಗೆ ಪ್ರಚಂಡ ಜಯ ತಂದು ಕೊಟ್ಟಿತ್ತು ಗ್ಯಾರಂಟಿ ಅಸ್ತ್ರ. ಲೋಕಸಮರದಲ್ಲೂ ಕೈ ಬತ್ತಳಿಕೆಯಿಂದ ನುಗ್ಗಿ ಬರಲಿದೆ  ಮತ್ತದೇ ಆಯುಧ. ಗ್ಯಾರಂಟಿಗಳ(Guarantees) ಮೇಲೆ ಗ್ಯಾರಂಟಿಗಳನ್ನೇ ಘೋಷಿಸಿ, ಪಂಚ ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ ಕಾಂಗ್ರೆಸ್(Congress) ಪಕ್ಷ. ಕಾಂಗ್ರೆಸ್'ನ ಗ್ಯಾರಂಟಿ ಸರ್ಕಾರಕ್ಕೆ ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್(DK Shivakumar) ಉಪಮುಖ್ಯಮಂತ್ರಿ. ಜೋಡೆತ್ತು ಸರ್ಕಾರ 8 ತಿಂಗಳು ಪೂರೈಸಿ 9ನೇ ತಿಂಗಳಿಗೆ ಕಾಲಿಟ್ಟಿದೆ. ಈಗಾಗ್ಲೇ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಗ್ಯಾರಂಟಿ ಸರ್ಕಾರ.ಈಗ ಲೋಕಸಭಾ(Loksabha) ಚುನಾವಣೆ ಹತ್ತಿರ ಬರ್ತಾ ಇದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರೋ ಸಿದ್ದು ಸರ್ಕಾರ, ಅದನ್ನೇ ಚುನಾವಣೆಯಲ್ಲಿ ಬ್ರಹ್ಮಾಸ್ತ್ರವಾಗಿ ಪ್ರಯೋಗಿಸಲು ಮುಂದಾಗಿದೆ. ಆದ್ರೆ ಈಗ ಎದ್ದಿರೋ ಪ್ರಶ್ನೆ ಏನಂದ್ರೆ, ಈ ಗ್ಯಾರಂಟಿಗಳು ಐದು ವರ್ಷವೂ ಇರುತ್ತಾ..? ಲೋಕಸಭಾ ಚುನಾವಣೆಯ ನಂತ್ರ ಗ್ಯಾರಂಟಿ ಭವಿಷ್ಯ ಏನು..? ಲೋಕಸಂಗ್ರಾಮದಲ್ಲಿ ಕಾಂಗ್ರೆಸ್'ಗೆ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳು ಬರದೇ ಇದ್ದರೆ, ಗ್ಯಾರಂಟಿ ಯೋಜನೆಗಳು ಕ್ಯಾನ್ಸಲ್ ಆಗಲಿವೆಯಾ..? ಇಂಥದ್ದೊಂದು ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಲು ಕಾರಣ, ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಕೊಟ್ಟಿರೋ ಅದೊಂದು ಸ್ಫೋಟಕ ಹೇಳಿಕೆ.

ಇದನ್ನೂ ವೀಕ್ಷಿಸಿ:  Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more