'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

Suvarna News   | Asianet News
Published : Oct 20, 2020, 04:25 PM ISTUpdated : Oct 20, 2020, 04:27 PM IST

ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 
 

ಬೆಂಗಳೂರು (ಅ. 20): ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 

ಮಂಡ್ಯ, ಚಾಮರಾಜನಗರ ಕಡೆ ಯಾರು ಓಟು ಹಾಕ್ತಾರೆ? ಉತ್ತರ ಕರ್ನಾಟಕದ ಮಂದಿ ಓಟು ಹಾಕೋದ್ರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗ್ತಾರೆ. ನಮಗೆ ಅನುದಾನ ಮಾತ್ರ ಕೊಡಲ್ಲ. ಈ ವಿಚಾರವಾಗಿ ಯಡಿಯೂರಪ್ಪ ಜೊತೆ ಜಗಳ ಆಗಿದೆ. ನಾವೇನೂ ಸುಮ್ಮನೆ ಬಿಡಲ್ಲ. ಏನಾದರೂ ಮಾಡಿ ಅನುದಾನ ತರುತ್ತೇವೆ. ಬೆಂಗಳೂರು ಮಂದಿಯೂ ಬಂದು ನೋಡಬೇಕು. ಹಾಗೆ ವಿಜಯಪುರವನ್ನು ಮಾಡ್ತೀವಿ' ಎಂದು ಯತ್ನಾಳರು ಹೇಳಿದ್ದಾರೆ.  

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?