'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

Suvarna News   | Asianet News
Published : Oct 20, 2020, 04:25 PM ISTUpdated : Oct 20, 2020, 04:27 PM IST

ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 
 

ಬೆಂಗಳೂರು (ಅ. 20): ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 

ಮಂಡ್ಯ, ಚಾಮರಾಜನಗರ ಕಡೆ ಯಾರು ಓಟು ಹಾಕ್ತಾರೆ? ಉತ್ತರ ಕರ್ನಾಟಕದ ಮಂದಿ ಓಟು ಹಾಕೋದ್ರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗ್ತಾರೆ. ನಮಗೆ ಅನುದಾನ ಮಾತ್ರ ಕೊಡಲ್ಲ. ಈ ವಿಚಾರವಾಗಿ ಯಡಿಯೂರಪ್ಪ ಜೊತೆ ಜಗಳ ಆಗಿದೆ. ನಾವೇನೂ ಸುಮ್ಮನೆ ಬಿಡಲ್ಲ. ಏನಾದರೂ ಮಾಡಿ ಅನುದಾನ ತರುತ್ತೇವೆ. ಬೆಂಗಳೂರು ಮಂದಿಯೂ ಬಂದು ನೋಡಬೇಕು. ಹಾಗೆ ವಿಜಯಪುರವನ್ನು ಮಾಡ್ತೀವಿ' ಎಂದು ಯತ್ನಾಳರು ಹೇಳಿದ್ದಾರೆ.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?