'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

Suvarna News   | Asianet News
Published : Oct 20, 2020, 04:25 PM ISTUpdated : Oct 20, 2020, 04:27 PM IST

ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 
 

ಬೆಂಗಳೂರು (ಅ. 20): ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 

ಮಂಡ್ಯ, ಚಾಮರಾಜನಗರ ಕಡೆ ಯಾರು ಓಟು ಹಾಕ್ತಾರೆ? ಉತ್ತರ ಕರ್ನಾಟಕದ ಮಂದಿ ಓಟು ಹಾಕೋದ್ರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗ್ತಾರೆ. ನಮಗೆ ಅನುದಾನ ಮಾತ್ರ ಕೊಡಲ್ಲ. ಈ ವಿಚಾರವಾಗಿ ಯಡಿಯೂರಪ್ಪ ಜೊತೆ ಜಗಳ ಆಗಿದೆ. ನಾವೇನೂ ಸುಮ್ಮನೆ ಬಿಡಲ್ಲ. ಏನಾದರೂ ಮಾಡಿ ಅನುದಾನ ತರುತ್ತೇವೆ. ಬೆಂಗಳೂರು ಮಂದಿಯೂ ಬಂದು ನೋಡಬೇಕು. ಹಾಗೆ ವಿಜಯಪುರವನ್ನು ಮಾಡ್ತೀವಿ' ಎಂದು ಯತ್ನಾಳರು ಹೇಳಿದ್ದಾರೆ.  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!