'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

Suvarna News   | Asianet News
Published : Oct 20, 2020, 04:25 PM ISTUpdated : Oct 20, 2020, 04:27 PM IST

ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 
 

ಬೆಂಗಳೂರು (ಅ. 20): ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 

ಮಂಡ್ಯ, ಚಾಮರಾಜನಗರ ಕಡೆ ಯಾರು ಓಟು ಹಾಕ್ತಾರೆ? ಉತ್ತರ ಕರ್ನಾಟಕದ ಮಂದಿ ಓಟು ಹಾಕೋದ್ರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗ್ತಾರೆ. ನಮಗೆ ಅನುದಾನ ಮಾತ್ರ ಕೊಡಲ್ಲ. ಈ ವಿಚಾರವಾಗಿ ಯಡಿಯೂರಪ್ಪ ಜೊತೆ ಜಗಳ ಆಗಿದೆ. ನಾವೇನೂ ಸುಮ್ಮನೆ ಬಿಡಲ್ಲ. ಏನಾದರೂ ಮಾಡಿ ಅನುದಾನ ತರುತ್ತೇವೆ. ಬೆಂಗಳೂರು ಮಂದಿಯೂ ಬಂದು ನೋಡಬೇಕು. ಹಾಗೆ ವಿಜಯಪುರವನ್ನು ಮಾಡ್ತೀವಿ' ಎಂದು ಯತ್ನಾಳರು ಹೇಳಿದ್ದಾರೆ.  

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?