'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

Published : Nov 08, 2022, 04:06 PM ISTUpdated : Nov 08, 2022, 04:39 PM IST

Sathish Jarikholi's remark on 'Hindu' word: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಬೀಸಿದ್ದ ಶಾಸಕ ದಿನೇಶ್ ಗುಂಡುರಾವ್‌ ಉಲ್ಟಾ ಹೊಡೆದಿದ್ದಾರೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ, ಕಾಂಗ್ರೆಸ್ ಪಕ್ಷ ಖಂಡಿಸಿದೆ. ಹಿಂದೂ ಪದದ ಕುರಿತ ಹೇಳಿಕೆಯನ್ನು ಡಿಕೆಶಿ ಹಾಗೂ ಸುರ್ಜೇವಾಲ ಖಂಡಿಸಿದ್ದಾರೆ. ಇದನ್ನು ತಿಳಿದು ಗಾಬರಿಗೆ ಬಿದ್ದು ದಿನೇಶ್ ಗುಂಡುರಾವ್‌ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ಎಲ್ಲಿ ಹೇಗೆ ಮಾತಾಡಬೇಕು ಎಚ್ಚರಿಕೆ ಬೇಕು. ಸತೀಶ್ ಜಾರಕಿಹೊಳಿ ಈಗಾಗಲೇ   ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರು ಗೌರವದಿಂದ ನಡೆದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more