'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

Published : Nov 08, 2022, 04:06 PM ISTUpdated : Nov 08, 2022, 04:39 PM IST

Sathish Jarikholi's remark on 'Hindu' word: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಬೀಸಿದ್ದ ಶಾಸಕ ದಿನೇಶ್ ಗುಂಡುರಾವ್‌ ಉಲ್ಟಾ ಹೊಡೆದಿದ್ದಾರೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ, ಕಾಂಗ್ರೆಸ್ ಪಕ್ಷ ಖಂಡಿಸಿದೆ. ಹಿಂದೂ ಪದದ ಕುರಿತ ಹೇಳಿಕೆಯನ್ನು ಡಿಕೆಶಿ ಹಾಗೂ ಸುರ್ಜೇವಾಲ ಖಂಡಿಸಿದ್ದಾರೆ. ಇದನ್ನು ತಿಳಿದು ಗಾಬರಿಗೆ ಬಿದ್ದು ದಿನೇಶ್ ಗುಂಡುರಾವ್‌ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ಎಲ್ಲಿ ಹೇಗೆ ಮಾತಾಡಬೇಕು ಎಚ್ಚರಿಕೆ ಬೇಕು. ಸತೀಶ್ ಜಾರಕಿಹೊಳಿ ಈಗಾಗಲೇ   ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರು ಗೌರವದಿಂದ ನಡೆದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more