'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

Published : Nov 08, 2022, 04:06 PM ISTUpdated : Nov 08, 2022, 04:39 PM IST

Sathish Jarikholi's remark on 'Hindu' word: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಬೀಸಿದ್ದ ಶಾಸಕ ದಿನೇಶ್ ಗುಂಡುರಾವ್‌ ಉಲ್ಟಾ ಹೊಡೆದಿದ್ದಾರೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ, ಕಾಂಗ್ರೆಸ್ ಪಕ್ಷ ಖಂಡಿಸಿದೆ. ಹಿಂದೂ ಪದದ ಕುರಿತ ಹೇಳಿಕೆಯನ್ನು ಡಿಕೆಶಿ ಹಾಗೂ ಸುರ್ಜೇವಾಲ ಖಂಡಿಸಿದ್ದಾರೆ. ಇದನ್ನು ತಿಳಿದು ಗಾಬರಿಗೆ ಬಿದ್ದು ದಿನೇಶ್ ಗುಂಡುರಾವ್‌ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ಎಲ್ಲಿ ಹೇಗೆ ಮಾತಾಡಬೇಕು ಎಚ್ಚರಿಕೆ ಬೇಕು. ಸತೀಶ್ ಜಾರಕಿಹೊಳಿ ಈಗಾಗಲೇ   ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರು ಗೌರವದಿಂದ ನಡೆದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more