'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

Published : Nov 08, 2022, 04:06 PM ISTUpdated : Nov 08, 2022, 04:39 PM IST

Sathish Jarikholi's remark on 'Hindu' word: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಬೀಸಿದ್ದ ಶಾಸಕ ದಿನೇಶ್ ಗುಂಡುರಾವ್‌ ಉಲ್ಟಾ ಹೊಡೆದಿದ್ದಾರೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ, ಕಾಂಗ್ರೆಸ್ ಪಕ್ಷ ಖಂಡಿಸಿದೆ. ಹಿಂದೂ ಪದದ ಕುರಿತ ಹೇಳಿಕೆಯನ್ನು ಡಿಕೆಶಿ ಹಾಗೂ ಸುರ್ಜೇವಾಲ ಖಂಡಿಸಿದ್ದಾರೆ. ಇದನ್ನು ತಿಳಿದು ಗಾಬರಿಗೆ ಬಿದ್ದು ದಿನೇಶ್ ಗುಂಡುರಾವ್‌ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ಎಲ್ಲಿ ಹೇಗೆ ಮಾತಾಡಬೇಕು ಎಚ್ಚರಿಕೆ ಬೇಕು. ಸತೀಶ್ ಜಾರಕಿಹೊಳಿ ಈಗಾಗಲೇ   ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರು ಗೌರವದಿಂದ ನಡೆದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more