'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

Published : Nov 08, 2022, 04:06 PM ISTUpdated : Nov 08, 2022, 04:39 PM IST

Sathish Jarikholi's remark on 'Hindu' word: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಬೀಸಿದ್ದ ಶಾಸಕ ದಿನೇಶ್ ಗುಂಡುರಾವ್‌ ಉಲ್ಟಾ ಹೊಡೆದಿದ್ದಾರೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ, ಕಾಂಗ್ರೆಸ್ ಪಕ್ಷ ಖಂಡಿಸಿದೆ. ಹಿಂದೂ ಪದದ ಕುರಿತ ಹೇಳಿಕೆಯನ್ನು ಡಿಕೆಶಿ ಹಾಗೂ ಸುರ್ಜೇವಾಲ ಖಂಡಿಸಿದ್ದಾರೆ. ಇದನ್ನು ತಿಳಿದು ಗಾಬರಿಗೆ ಬಿದ್ದು ದಿನೇಶ್ ಗುಂಡುರಾವ್‌ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ಎಲ್ಲಿ ಹೇಗೆ ಮಾತಾಡಬೇಕು ಎಚ್ಚರಿಕೆ ಬೇಕು. ಸತೀಶ್ ಜಾರಕಿಹೊಳಿ ಈಗಾಗಲೇ   ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರು ಗೌರವದಿಂದ ನಡೆದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more