ಮನಸ್ಸು ಬದಲಾಯಿಸಿದ ಜೆಟಿ ದೇವೇಗೌಡ, ರಾಜಕೀಯ ಭವಿಷ್ಯಕ್ಕಾಗಿ ಪ್ಲಾನ್ ಚೇಂಜ್?

ಮನಸ್ಸು ಬದಲಾಯಿಸಿದ ಜೆಟಿ ದೇವೇಗೌಡ, ರಾಜಕೀಯ ಭವಿಷ್ಯಕ್ಕಾಗಿ ಪ್ಲಾನ್ ಚೇಂಜ್?

Published : May 29, 2022, 03:59 PM ISTUpdated : May 29, 2022, 04:00 PM IST

ಇದೀಗ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಆದ್ರೆ ಜಿಟಿಡಿ ಮಾತ್ರ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ್ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಮೈಸೂರು, (ಮೇ.29): ಜಿಟಿ ದೇವೇಗೌಡ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ತಾರೆ ಎನ್ನುವ ಸುದ್ದಿ ಇತ್ತು. ಆದ್ರೆ, ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದರು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ಆದ್ರೆ, ಇದೀಗ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಆದ್ರೆ ಜಿಟಿಡಿ ಮಾತ್ರ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ್ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more