ಮನಸ್ಸು ಬದಲಾಯಿಸಿದ ಜೆಟಿ ದೇವೇಗೌಡ, ರಾಜಕೀಯ ಭವಿಷ್ಯಕ್ಕಾಗಿ ಪ್ಲಾನ್ ಚೇಂಜ್?

ಮನಸ್ಸು ಬದಲಾಯಿಸಿದ ಜೆಟಿ ದೇವೇಗೌಡ, ರಾಜಕೀಯ ಭವಿಷ್ಯಕ್ಕಾಗಿ ಪ್ಲಾನ್ ಚೇಂಜ್?

Published : May 29, 2022, 03:59 PM ISTUpdated : May 29, 2022, 04:00 PM IST

ಇದೀಗ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಆದ್ರೆ ಜಿಟಿಡಿ ಮಾತ್ರ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ್ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಮೈಸೂರು, (ಮೇ.29): ಜಿಟಿ ದೇವೇಗೌಡ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ತಾರೆ ಎನ್ನುವ ಸುದ್ದಿ ಇತ್ತು. ಆದ್ರೆ, ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದರು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ಆದ್ರೆ, ಇದೀಗ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಆದ್ರೆ ಜಿಟಿಡಿ ಮಾತ್ರ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ್ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more