ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ,  ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

Suvarna News   | Asianet News
Published : Mar 04, 2021, 03:38 PM ISTUpdated : Mar 04, 2021, 03:56 PM IST

ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 04): ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ' ಶಾಸಕನಾದ ನನ್ನನ್ನ ಹತ್ತಿಕ್ಕುವ ಪ್ರಯತ್ನ ನಡೆದಿದೆ. ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್‌ಗೆ ನಿನ್ನೆಯೇ ಪತ್ರ ಬರೆದಿದ್ದೆ. ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದೆ. ಸ್ಪೋಕರ್ ಅವಕಾಶ ಕೊಡಲಿಲ್ಲ. ಹೀಗಾಗಿ ಶರ್ಟ್ ಬಿಚ್ಚಿ ಆಕ್ರೋಶ ಹೊರ ಹಾಕಿದೆ' ಎಂದು ಸಂಗಮೇಶ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 


 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ