ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ,  ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

Suvarna News   | Asianet News
Published : Mar 04, 2021, 03:38 PM ISTUpdated : Mar 04, 2021, 03:56 PM IST

ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 04): ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ' ಶಾಸಕನಾದ ನನ್ನನ್ನ ಹತ್ತಿಕ್ಕುವ ಪ್ರಯತ್ನ ನಡೆದಿದೆ. ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್‌ಗೆ ನಿನ್ನೆಯೇ ಪತ್ರ ಬರೆದಿದ್ದೆ. ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದೆ. ಸ್ಪೋಕರ್ ಅವಕಾಶ ಕೊಡಲಿಲ್ಲ. ಹೀಗಾಗಿ ಶರ್ಟ್ ಬಿಚ್ಚಿ ಆಕ್ರೋಶ ಹೊರ ಹಾಕಿದೆ' ಎಂದು ಸಂಗಮೇಶ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!