ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ,  ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

Suvarna News   | Asianet News
Published : Mar 04, 2021, 03:38 PM ISTUpdated : Mar 04, 2021, 03:56 PM IST

ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 04): ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ' ಶಾಸಕನಾದ ನನ್ನನ್ನ ಹತ್ತಿಕ್ಕುವ ಪ್ರಯತ್ನ ನಡೆದಿದೆ. ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್‌ಗೆ ನಿನ್ನೆಯೇ ಪತ್ರ ಬರೆದಿದ್ದೆ. ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದೆ. ಸ್ಪೋಕರ್ ಅವಕಾಶ ಕೊಡಲಿಲ್ಲ. ಹೀಗಾಗಿ ಶರ್ಟ್ ಬಿಚ್ಚಿ ಆಕ್ರೋಶ ಹೊರ ಹಾಕಿದೆ' ಎಂದು ಸಂಗಮೇಶ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 


 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್