ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ,  ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

Suvarna News   | Asianet News
Published : Mar 04, 2021, 03:38 PM ISTUpdated : Mar 04, 2021, 03:56 PM IST

ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 04): ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ' ಶಾಸಕನಾದ ನನ್ನನ್ನ ಹತ್ತಿಕ್ಕುವ ಪ್ರಯತ್ನ ನಡೆದಿದೆ. ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್‌ಗೆ ನಿನ್ನೆಯೇ ಪತ್ರ ಬರೆದಿದ್ದೆ. ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದೆ. ಸ್ಪೋಕರ್ ಅವಕಾಶ ಕೊಡಲಿಲ್ಲ. ಹೀಗಾಗಿ ಶರ್ಟ್ ಬಿಚ್ಚಿ ಆಕ್ರೋಶ ಹೊರ ಹಾಕಿದೆ' ಎಂದು ಸಂಗಮೇಶ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 


 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!