ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ,  ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಸಮರ್ಥಿಸಿಕೊಂಡ ಸಂಗಮೇಶ್

Published : Mar 04, 2021, 03:38 PM ISTUpdated : Mar 04, 2021, 03:56 PM IST

ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ನನ್ನ ನಡೆಗೆ ವಿಷಾದ ವ್ಯಕ್ತಪಡಿಸಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 04): ಸಭ್ಯತೆ ಮರೆತು, ಸದನದಲ್ಲಿ ಶರ್ಟ್ ಬಿಚ್ಚಿರುವುದನ್ನು ಶಾಸಕ ಸಂಗಮೇಶ್ ಸಮರ್ಥಿಸಿಕೊಂಡಿದ್ದಾರೆ. ' ಶಾಸಕನಾದ ನನ್ನನ್ನ ಹತ್ತಿಕ್ಕುವ ಪ್ರಯತ್ನ ನಡೆದಿದೆ. ರಕ್ಷಣೆ ನೀಡುವಂತೆ ಕೋರಿ ಸ್ಪೀಕರ್‌ಗೆ ನಿನ್ನೆಯೇ ಪತ್ರ ಬರೆದಿದ್ದೆ. ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದೆ. ಸ್ಪೋಕರ್ ಅವಕಾಶ ಕೊಡಲಿಲ್ಲ. ಹೀಗಾಗಿ ಶರ್ಟ್ ಬಿಚ್ಚಿ ಆಕ್ರೋಶ ಹೊರ ಹಾಕಿದೆ' ಎಂದು ಸಂಗಮೇಶ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!