ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

Kannadaprabha News   | Asianet News
Published : Aug 08, 2021, 01:35 PM ISTUpdated : Aug 08, 2021, 01:47 PM IST

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿ ಅಯ್ಕೆಯಾಗಿದ್ದೇನೆ. ನನ್ನ ಕೆಲಸದ ಬಗ್ಗೆ ಪಕ್ಷದ ನಾಯಕರಿಗೆ ಗೊತ್ತಿದೆ. ಮುಂದಿನ ಬಾರಿಯಾದರೂ ಸಚಿವ ಸಿಗುವ ವಿಶ್ವಾಸವಿದೆ ಎಂದರು. 

 ಬೆಂಗಳೂರು (ಆ.08): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿ ಸಚಿವ ಸ್ಥಾನಗಳ ಹಂಚಿಕೆಯೂ ಆಗಿದೆ. ಇದೇ ಕೆಲವರು ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕುತ್ತಿದ್ದ ಕೆಲ ಮುಖಂಡರು ಸಿಕ್ಕ ಖಾತೆ ಬಗ್ಗೆ ಮುನಿಸು ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಬಂಡಾಯದ ಕಹಳೆ: ಅತೃಪ್ತರಿಂದ ಸಭೆ, ಮುಂದಿನ ನಡೆ ಬಗ್ಗೆ ಚರ್ಚೆ

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿ ಅಯ್ಕೆಯಾಗಿದ್ದೇನೆ. ನನ್ನ ಕೆಲಸದ ಬಗ್ಗೆ ಪಕ್ಷದ ನಾಯಕರಿಗೆ ಗೊತ್ತಿದೆ. ಮುಂದಿನ ಬಾರಿಯಾದರೂ ಸಿಗುವ ವಿಶ್ವಾಸವಿದೆ ಎಂದರು. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!