ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

Published : Aug 08, 2021, 01:35 PM ISTUpdated : Aug 08, 2021, 01:47 PM IST

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿ ಅಯ್ಕೆಯಾಗಿದ್ದೇನೆ. ನನ್ನ ಕೆಲಸದ ಬಗ್ಗೆ ಪಕ್ಷದ ನಾಯಕರಿಗೆ ಗೊತ್ತಿದೆ. ಮುಂದಿನ ಬಾರಿಯಾದರೂ ಸಚಿವ ಸಿಗುವ ವಿಶ್ವಾಸವಿದೆ ಎಂದರು. 

 ಬೆಂಗಳೂರು (ಆ.08): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿ ಸಚಿವ ಸ್ಥಾನಗಳ ಹಂಚಿಕೆಯೂ ಆಗಿದೆ. ಇದೇ ಕೆಲವರು ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕುತ್ತಿದ್ದ ಕೆಲ ಮುಖಂಡರು ಸಿಕ್ಕ ಖಾತೆ ಬಗ್ಗೆ ಮುನಿಸು ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಬಂಡಾಯದ ಕಹಳೆ: ಅತೃಪ್ತರಿಂದ ಸಭೆ, ಮುಂದಿನ ನಡೆ ಬಗ್ಗೆ ಚರ್ಚೆ

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿ ಅಯ್ಕೆಯಾಗಿದ್ದೇನೆ. ನನ್ನ ಕೆಲಸದ ಬಗ್ಗೆ ಪಕ್ಷದ ನಾಯಕರಿಗೆ ಗೊತ್ತಿದೆ. ಮುಂದಿನ ಬಾರಿಯಾದರೂ ಸಿಗುವ ವಿಶ್ವಾಸವಿದೆ ಎಂದರು. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!