ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

Published : Aug 18, 2023, 10:25 AM IST

ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು
ಬಿಜೆಪಿಗೆ ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ?
ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಸಭೆ

ಬಾಂಬೆ ಬಾಯ್ಸ್‌ ಬಿಜೆಪಿಗೆ ಬಿಗ್‌ ಶಾಕ್‌ ಕೊಡುವಂತೆ ಕಾಣುತ್ತಿದೆ. ಶಾಸಕ ಶಿವರಾಮ್‌ ಹೆಬ್ಬಾರ್‌(MLA Shivaram Hebbar) ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು ಆರಂಭವಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ(BJp) ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಶಿವರಾಮ್‌ ಹೆಬ್ಬಾರ್ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಬಲಿಗರು ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ ಸೇರುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಪ್ತ ವಲಯದ ಮುಖಂಡರೂ ಸಹ ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿಗೆ ಹೋಗಿ ತೀರ್ಮಾನ ಮಾಡ್ತೇನೆ ಎಂದು ಹೆಬ್ಬಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ'ವಾಮನ' ಮಾಸ್ ಸಂಚಾರ: ಮೈಸೂರಿನಲ್ಲಿ ಆ್ಯಕ್ಷನ್ ಧಮಾಕದಲ್ಲಿ ಮಿಂಚಿದ ಧನ್ವೀರ್ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more