ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

Published : Aug 18, 2023, 10:25 AM IST

ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು
ಬಿಜೆಪಿಗೆ ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ?
ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಸಭೆ

ಬಾಂಬೆ ಬಾಯ್ಸ್‌ ಬಿಜೆಪಿಗೆ ಬಿಗ್‌ ಶಾಕ್‌ ಕೊಡುವಂತೆ ಕಾಣುತ್ತಿದೆ. ಶಾಸಕ ಶಿವರಾಮ್‌ ಹೆಬ್ಬಾರ್‌(MLA Shivaram Hebbar) ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು ಆರಂಭವಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ(BJp) ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಶಿವರಾಮ್‌ ಹೆಬ್ಬಾರ್ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಬಲಿಗರು ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ ಸೇರುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಪ್ತ ವಲಯದ ಮುಖಂಡರೂ ಸಹ ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿಗೆ ಹೋಗಿ ತೀರ್ಮಾನ ಮಾಡ್ತೇನೆ ಎಂದು ಹೆಬ್ಬಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ'ವಾಮನ' ಮಾಸ್ ಸಂಚಾರ: ಮೈಸೂರಿನಲ್ಲಿ ಆ್ಯಕ್ಷನ್ ಧಮಾಕದಲ್ಲಿ ಮಿಂಚಿದ ಧನ್ವೀರ್ !

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more