ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

Published : Aug 18, 2023, 10:25 AM IST

ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು
ಬಿಜೆಪಿಗೆ ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ?
ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಸಭೆ

ಬಾಂಬೆ ಬಾಯ್ಸ್‌ ಬಿಜೆಪಿಗೆ ಬಿಗ್‌ ಶಾಕ್‌ ಕೊಡುವಂತೆ ಕಾಣುತ್ತಿದೆ. ಶಾಸಕ ಶಿವರಾಮ್‌ ಹೆಬ್ಬಾರ್‌(MLA Shivaram Hebbar) ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು ಆರಂಭವಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ(BJp) ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಶಿವರಾಮ್‌ ಹೆಬ್ಬಾರ್ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಬಲಿಗರು ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ ಸೇರುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಪ್ತ ವಲಯದ ಮುಖಂಡರೂ ಸಹ ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿಗೆ ಹೋಗಿ ತೀರ್ಮಾನ ಮಾಡ್ತೇನೆ ಎಂದು ಹೆಬ್ಬಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ'ವಾಮನ' ಮಾಸ್ ಸಂಚಾರ: ಮೈಸೂರಿನಲ್ಲಿ ಆ್ಯಕ್ಷನ್ ಧಮಾಕದಲ್ಲಿ ಮಿಂಚಿದ ಧನ್ವೀರ್ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more