ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

ಬಿಜೆಪಿಗೆ ಬಿಗ್ ಶಾಕ್ ಕೊಡ್ತಾರಾ ಬಾಂಬೆ ಬಾಯ್ಸ್ ? ಕಾಂಗ್ರೆಸ್‌ಗೆ ವಲಸಿಗ ಶಾಸಕರ ಘರ್‌ವಾಪ್ಸಿ ಬಹುತೇಕ ಫಿಕ್ಸ್ ?

Published : Aug 18, 2023, 10:25 AM IST

ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು
ಬಿಜೆಪಿಗೆ ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ?
ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಸಭೆ

ಬಾಂಬೆ ಬಾಯ್ಸ್‌ ಬಿಜೆಪಿಗೆ ಬಿಗ್‌ ಶಾಕ್‌ ಕೊಡುವಂತೆ ಕಾಣುತ್ತಿದೆ. ಶಾಸಕ ಶಿವರಾಮ್‌ ಹೆಬ್ಬಾರ್‌(MLA Shivaram Hebbar) ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ಗುಸುಗುಸು ಆರಂಭವಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ(BJp) ಬಂದಿದ್ದ ಹೆಬ್ಬಾರ್ ಮತ್ತೆ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಘರ್‌ವಾಪ್ಸಿ ಚರ್ಚೆ ಬೆನ್ನಲ್ಲೇ ಬೆಂಬಲಿಗರ ಜೊತೆ ಶಿವರಾಮ್‌ ಹೆಬ್ಬಾರ್ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಬಲಿಗರು ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ ಸೇರುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಪ್ತ ವಲಯದ ಮುಖಂಡರೂ ಸಹ ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿಗೆ ಹೋಗಿ ತೀರ್ಮಾನ ಮಾಡ್ತೇನೆ ಎಂದು ಹೆಬ್ಬಾರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ'ವಾಮನ' ಮಾಸ್ ಸಂಚಾರ: ಮೈಸೂರಿನಲ್ಲಿ ಆ್ಯಕ್ಷನ್ ಧಮಾಕದಲ್ಲಿ ಮಿಂಚಿದ ಧನ್ವೀರ್ !

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more