ಬಿವೈ ವಿಜಯೇಂದ್ರ‌ ಪರ ಬ್ಯಾಟ್ ಬೀಸಿದ ಶಾಸಕ ಸುರೇಶ್ ಗೌಡ | Tumakuru Rural MLA Suresh Hits Back Yatnal |

Published : Feb 06, 2025, 07:01 PM IST

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಬಿವೈ ವಿಜಯೇಂದ್ರ‌ ಪರ ಬ್ಯಾಟ್ ಬೀಸಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತಾಡೋರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ‌ ತಗೊಂಡಿಲ್ಲ ಅಂದ್ರೆ ನಮಗೆ ನೋವಾಗುತ್ತೆ, ಬಂಡಾಯವೇಳುವವರ ವಿರುದ್ಧ ಹೈಕಮಾಂಡ್ ಕೂಡಲೇ ಕ್ರಮ ಕೈಗೊಳ್ಳಬೇಕು, ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸುರೇಶ್‌ ಗೌಡ ಹೇಳಿದ್ದಾರೆ. ವಿಜಯೇಂದ್ರ ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಯಡಿಯೂರಪ್ಪನವರನ್ನ ಟೀಕೆ ಮಾಡೋಸೋದು ಸರಿಯಲ್ಲ. ನಾನು ಯತ್ನಾಳ್ ಗೆ ಹೇಳೋದು ಇಷ್ಟೇ... ನಿನ್ದು ವೈಯಕ್ತಿಕ ಏನಾದ್ರು ಇದ್ರೆ ನಾಲ್ಕು ಗೋಡೆಯಲ್ಲಿ ಮಾತಾಡು, ಮೀಡಿಯಾ ಮುಂದೆ ಮಾತಾಡೋದು ಪಾರ್ಟಿಗೆ ಶೋಭೆ ತರೋದಿಲ್ಲ. ಪಾರ್ಟಿ ಬಗ್ಗೆ ಹಾದಿ ಬೀದಿಯಲ್ಲಿ ಮಾತಾಡೋಕೆ ಯಾರಿಗೂ ಹಕ್ಕಿಲ್ಲ, ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more