ಬಿವೈ ವಿಜಯೇಂದ್ರ‌ ಪರ ಬ್ಯಾಟ್ ಬೀಸಿದ ಶಾಸಕ ಸುರೇಶ್ ಗೌಡ | Tumakuru Rural MLA Suresh Hits Back Yatnal |

Published : Feb 06, 2025, 07:01 PM IST

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಬಿವೈ ವಿಜಯೇಂದ್ರ‌ ಪರ ಬ್ಯಾಟ್ ಬೀಸಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತಾಡೋರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ‌ ತಗೊಂಡಿಲ್ಲ ಅಂದ್ರೆ ನಮಗೆ ನೋವಾಗುತ್ತೆ, ಬಂಡಾಯವೇಳುವವರ ವಿರುದ್ಧ ಹೈಕಮಾಂಡ್ ಕೂಡಲೇ ಕ್ರಮ ಕೈಗೊಳ್ಳಬೇಕು, ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸುರೇಶ್‌ ಗೌಡ ಹೇಳಿದ್ದಾರೆ. ವಿಜಯೇಂದ್ರ ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಯಡಿಯೂರಪ್ಪನವರನ್ನ ಟೀಕೆ ಮಾಡೋಸೋದು ಸರಿಯಲ್ಲ. ನಾನು ಯತ್ನಾಳ್ ಗೆ ಹೇಳೋದು ಇಷ್ಟೇ... ನಿನ್ದು ವೈಯಕ್ತಿಕ ಏನಾದ್ರು ಇದ್ರೆ ನಾಲ್ಕು ಗೋಡೆಯಲ್ಲಿ ಮಾತಾಡು, ಮೀಡಿಯಾ ಮುಂದೆ ಮಾತಾಡೋದು ಪಾರ್ಟಿಗೆ ಶೋಭೆ ತರೋದಿಲ್ಲ. ಪಾರ್ಟಿ ಬಗ್ಗೆ ಹಾದಿ ಬೀದಿಯಲ್ಲಿ ಮಾತಾಡೋಕೆ ಯಾರಿಗೂ ಹಕ್ಕಿಲ್ಲ, ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more